ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಸಮರ್ಪಣೆ

Spread the love

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನಡೆದ ನೂತನ ರಾಜಗೋಪುರ ಸಮರ್ಪಣೆ ಹಾಗೂ ಅತಿರುದ್ರ ಮಹಾಯಾಗದ ಪುಣ್ಯ ಮುಹೂರ್ತದ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ,ದೇವಳದ ಧ್ವಜ ಸ್ಥಂಭವನ್ನು ಉದ್ಘಾಟಿಸಿದರು.

ಈ ವೇಳೆ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಶಾಸಕರಾದ ಬಾಲಚಂದ್ರ ಜಾರಕಿಹೊಳಿ,ಮಾಜಿ ಸಚಿವ ಜಯಪ್ರಕಾಶ್‌ ಹೆಗ್ಡೆ,ಮಾಜಿ ಶಾಸಕರಾದ ಗೋಪಾಲ ಪೂಜಾರಿ,ಜಯಶೀಲ ಶೆಟ್ಟಿ,ಪದ್ಮನಾಭ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್‌ ಸಿಇಒ ಪ್ರತೀಕ್‌ ಬಾಯಲ್‌,ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌,ಮುಖಂಡರಾದ ಕಿಶೋರ್‌ ಕುಮಾರ್‌ ಹೆಗ್ಡೆ,ವಿಜಯ್‌ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿ 5 ಕೋಟಿ ರೂ. ಆಸ್ತಿ ಒಡೆಯ

Spread the loveದಾವಣಗೆರೆ: ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾದ ಉಪಾಧ್ಯಕ್ಷ ಶ್ರೀನಿವಾಸ್‌ ದಾಸಕರಿಯಪ್ಪ ಅಭ್ಯರ್ಥಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ