ನವದೆಹಲಿ: ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ.
ಯಾರೆಲ್ಲಾ ಹೋಗುತ್ತಿದ್ದಾರೆ? ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆ ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ.ಅಶೋಕ್ ಪಟ್ಟಣ್, ಟಿಬಿ ಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾತೇಂಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್.
Laxmi News 24×7