ವಿಜಯನಗರ, ಕೊಪ್ಪಳ ಜಿಲ್ಲೆಯ DCRE ಘಟಕದ CPI ರಘುನಾಥ್ ಸ್ಥಳದಲ್ಲೇ ಸಾವು
ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್ಇ CPIಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು
ವಿಜಯನಗರ- ದಾವಣಗೆರೆ ಗಡಿ ಭಾಗದ, ಮುಸ್ಟೂರು – ಕಡಬನಕಟ್ಟೆ ಮಧ್ಯೆ ಘಟನೆ
ಬೇವಿನ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರೋ CPI
ಸ್ವಂತ ಊರು ಚಿತ್ರದುರ್ಗ ಜಿಲ್ಲೆಯಿಂದ ಹೊಸಪೇಟೆಗೆ ಆಗಮಿಸುತ್ತಿದ್ದ ರಘುನಾಥ್
ಮೊನ್ಮೆಯಷ್ಟೆ ವರ್ಗವಾಗಿ ಬೆಂಗಳೂರು ಕೇಂದ್ರ ಕಚೇರಿಗೆ ಆದೇಶವಾಗಿತ್ತು
ಇನ್ನೂ ಬೆಂಗಳೂರು ಕೇಂದ್ರ ಕಚೇರಿಗೆ ವರದಿ ಮಾಡಿಕೊಂಡಿದ್ದಿಲ್ಲ
Laxmi News 24×7