ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್ಗಳನ್ನು ಬ್ಲಾಕ್ ಮಾರ್ಕೆಟ್ ನಲ್ಲಿ ಮಾರಾಟ ..
ಮಾರಾಟ ಮಾಡುವಾಗ ಸಿಸಿಬಿ (CCB) ಪೊಲೀಸರ ಬಲೆಗೆ..
ಚಂದ್ರಶೇಖರ್ ಬಂಧಿತ ಆರೋಪೊಯಾಗಿದ್ದು, ಶ್ರೀ ಲಕ್ಷ್ಮಿ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದ..
ಈತ ಒಂದೊಂದು ಟಿಕೆಟ್ ನ್ನು ಸುಮಾ ರು 15 ಸಾವಿರ ದಿಂದ ₹19 ಸಾವಿರದವರೆಗಿನ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ..
ಮಾರ್ಚ್ 28 ರಂದು ನಡೆದ ಆರ್ಸಿಬಿ (RCB) ಮತ್ತು ಕೆಕೆಆರ್ (KKR) ಪಂದ್ಯ..
ಆರ್ಸಿಬಿ(RCB) ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯಗಳ ಟಿಕೆಟ್ಗಳನ್ನು ಮಾರಾಟ ಮಾಡಿದ್ದಾನೆ.
ಕೆಎಸ್ಸಿಎ ಸದಸ್ಯ ಗಣೇಶ್ ಪರೀಕ್ಷಿತ್ ಎಂಬುವವರು ಈ ಟಿಕೆಟ್ಗಳನ್ನು ನೀಡಿದ್ದ ಎಂದು ಹೇಳಿರೋ ಆರೋಪಿ..
ಟಿಕೆಟ್ ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವಂತೆ ಸೂಚಿಸಿದ್ದರು ಎಂದು ಆರೋಪಿ ಬಾಯಿಬಿಟ್ಟಿದ್ದಾನೆ..
ಸದ್ಯ ಗಣೇಶ್ ಪರೀಕ್ಷಿತ್ ತಲೆಮರೆ ಸಿಕೊಂಡಿದ್ದು, ಪೊಲೀಸರಿಂದ ಹುಡುಕಾಟ..
ಟಿಕೆಟ್ ಮಾರಾಟಕ್ಕೆ ಸಹಕರಿಸಿದ ಆರೋಪದ ಮೇಲೆ..
ಕೆಲವು ಖಾಸಗಿ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧವೂ ಸಿಸಿಬಿ ಎಫ್ಐಆರ್ ದಾಖಲಿಸಿದೆ..
ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ ವಿಚಾರಣೆ..
Laxmi News 24×7