Breaking News

ಡಿವೈಡರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರ್

Spread the love

ಹರಗಾಪುರಗುಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಘಟನೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರಗುಡದ ಗ್ರಾಮ.
ರಸ್ತೆ ಮಧ್ಯೆಯಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರ್.
ಸೌರಭ ಕೊರಾಡೆ ಸಂಕೇಶ್ವರ ಗ್ರಾಮದ ನಿವಾಸಿಗೆ ಸೇರಿದ್ದ ಕಾರ್.
ಘಟನೆಯಲ್ಲಿ ಕಾರ ಚಲಾಯಿಸುತ್ತಿದ್ಧ ಸೌರಭಗೆ ಚಿಕ್ಕ ಪುಟ್ಟ ಗಾಯ.
ಗಾಯಾಳುಗಳನ್ನು ಚಿಕ್ಕಿತ್ಸಗಾಗಿ ಮಹಾರಾಷ್ಟ್ರದ ಗಡಹಿಂಗ್ಲಜ್. ಆಸ್ಪತ್ರೆಗೆ ರವಾನೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ದೌಡು, ಬೆಂಕಿ ನಂದಿಸಲು ಹರಸಾಹಸ.
ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ