Breaking News

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Spread the love

ಚಿಕ್ಕೋಡಿ :ಸದಲಗಾ ದತ್ತವಾಡ ರಸ್ತೆಯಿಂದ ಘೋಸರವಾಡ ಬ್ಯಾರೇಜವರೆಗೆ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಎಂಎಲ್ಸಿ ಪ್ರಕಾಶ ಹುಕ್ಕೇರಿ ಚಾಲನೆ ನೀಡಿದರು.

ಬಳಿಕ ಮಾಧ್ಯಮಗಳ ಜೊತೆಗೆ ‌ಮಾತನಾಡಿದ ಅವರು ಸದಲಗಾ-ದತ್ತವಾಡ ರಸ್ತೆಯಿಂದ ಘೋಸರವಾಡ ಬ್ಯಾರೇಜವರೆಗೆ ರಸ್ತೆ ಅಭಿವೃದ್ಧಿ ಆಗಬೇಕೆಂದು ಇಲ್ಲಿನ ಜನರ ಬೇಡಿಕೆಯಾಗಿತ್ತು.ಅವರ ಬೇಡಿಕೆಯಂತೆ 1 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇವತ್ತು ಚಾಲನೆ ನೀಡಲಾಗಿದೆ ಎಂದರು.ಸದಲಗಾ ಪಟ್ಟಣದ ‌ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದವರಗೆ ರಸ್ತೆ,ಚರಂಡಿ ನಿರ್ಮಾಣ ಕಾಮಗಾರಿಗೆ 2 ಕೋಟಿ ‌90 ಲಕ್ಷ ರೂಪಾಯಿ ‌ಮಂಜೂರಾಗಿದೆ ಎಂದರು.

ಈ‌ ಸಂದರ್ಭದಲ್ಲಿ ಅರುಣ ದೇಸಾಯಿ, ಪಿರಗೌಡ ಪಾಟೀಲ, ಪ್ರಕಾಶ ಅನೂರೆ,ಉದಯ ಬದನೆಕಾಯಿ,ಚಾಂದಸಾಬ ಸನದಿ,ಸಂತೋಷ ನವಲೆ,ಇಲಾಯಿ ಸನದಿ,ಸುರೇಶ ಕುಂಬಾರ,ಅತ್ತಾವುಲಾ ಮುಜಾವರ,ಅಭಯ ಪಾಟೀಲ,ಚಂದು ಪಾಟೀಲ,ಮಹಾಂತೇಶ ದೇಸಾಯಿ, ಭೀಮಾ ಮಾಳಗೆ,ಕಿರಣ ನವಲೆ,ವಿನಾಯಕ ಮಾಳಗೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ