ಸವದತ್ತಿ : ತಾಲೂಕಿನ ಮಬನೂರ ಗ್ರಾಮದೇವತೆ ಜಾತ್ರೆ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿಯಾಗಿ ದೇವಿ ಆಶೀರ್ವಾದ ಪಡೆದರು.
ನಂತರ ಊರಿನ ಹಿರಿಯರು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು.
Spread the loveನವದೆಹಲಿ: ಜಂತರ್ ಮಂತರ್ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …