ಸವದತ್ತಿ : ತಾಲೂಕಿನ ಮಬನೂರ ಗ್ರಾಮದೇವತೆ ಜಾತ್ರೆ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿಯಾಗಿ ದೇವಿ ಆಶೀರ್ವಾದ ಪಡೆದರು.
ನಂತರ ಊರಿನ ಹಿರಿಯರು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು.
Spread the loveಬೆಂಗಳೂರು: ವಂದೇ ಮಾತರಂ ಹಾಡಿನ ವಿವಾದ ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …