Breaking News

ರಸ್ತೆಬದಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಮತ್ತೊಂದು ಕ್ಯಾಂಟರ್ ಡಿಕ್ಕಿ,

Spread the love

ಘಟನೆಯಿಂದ ಕೆಲಕಾಲ ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್

ಬೆಂಗಳೂರು ಉತ್ತರ ತಾಲ್ಲೂಕಿನ ದೇವಣ್ಣಪಾಳ್ಯ ಬಳಿ ಘಟನೆ

ಘಟನೆಯಲ್ಲಿ ಕ್ಯಾಂಟರ್ ಚಾಲಕನ ಕಾಲು ಮುರಿತ,

ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು, ಚಿಕಿತ್ಸೆ,

ಘಟನಾಸ್ಥಳಕ್ಕೆ ಧಾವಿಸಿದ ಚಿಕ್ಕಬಾಣಾವರ ಸಂಚಾರಿ ಪೊಲೀಸ್ರು

ಕ್ರೇನ್ ಸಹಾಯದಿಂದ ವಾಹನಗಳ ತೆರವು,

ಸುಗಮ ವಾಹನ ಸಂಚಾರಕ್ಕೆ ಅನುವು

ಚಿಕ್ಕಬಾಣಾವರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ