ಘಟನೆಯಿಂದ ಕೆಲಕಾಲ ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಉತ್ತರ ತಾಲ್ಲೂಕಿನ ದೇವಣ್ಣಪಾಳ್ಯ ಬಳಿ ಘಟನೆ
ಘಟನೆಯಲ್ಲಿ ಕ್ಯಾಂಟರ್ ಚಾಲಕನ ಕಾಲು ಮುರಿತ,
ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು, ಚಿಕಿತ್ಸೆ,
ಘಟನಾಸ್ಥಳಕ್ಕೆ ಧಾವಿಸಿದ ಚಿಕ್ಕಬಾಣಾವರ ಸಂಚಾರಿ ಪೊಲೀಸ್ರು
ಕ್ರೇನ್ ಸಹಾಯದಿಂದ ವಾಹನಗಳ ತೆರವು,
ಸುಗಮ ವಾಹನ ಸಂಚಾರಕ್ಕೆ ಅನುವು
ಚಿಕ್ಕಬಾಣಾವರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
Laxmi News 24×7