ಹಾವೇರಿಯ ಶ್ರೀ ವಾಲ್ಮೀಕಿ ವೃತ್ತದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಯನ್ನು ಇಂದು ಲೋಕಾರ್ಪಣೆಗೊಳಿಸಿ, ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದೆ.
ಸಮಾನತೆ ಮತ್ತು ಸಂಸ್ಕೃತಿಯ ಹರಿಕಾರರಾದ ಮಹರ್ಷಿಯವರ ತತ್ವಗಳು ನಮ್ಮ ಸಮಾಜಕ್ಕೆ ಎಂದಿಗೂ ದಾರಿದೀಪ.
ಈ ಸಂದರ್ಭದಲ್ಲಿ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪೂಜ್ಯ ಡಾ. ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು,
ಹಾವೇರಿ ಹುಕ್ಕೇರಿ ಮಠದ ಪೂಜ್ಯ ಶ್ರೀ ಸದಾಶಿವ ಮಹಾಸ್ವಾಮಿಗಳು, ವಿಧಾನಸಭೆಯ ಉಪಸಭಾಪತಿ ಶ್ರೀ ರುದ್ರಪ್ಪಾ
ಲಮಾಣಿ, ವಿ.ಪ. ಮುಖ್ಯ ಸಚೇತಕರು ಶ್ರೀ ಸಲೀಂ ಅಹ್ಮದ್, ಮಾಜಿ ಸಚಿವರಾದ ಶ್ರೀ ರಾಜುಗೌಡ, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Laxmi News 24×7