Breaking News

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Spread the love

ಯಾದಗಿರಿ: ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿರುವ ಘಟನೆ ಯಾದಗಿರಿ  ಜಿಲ್ಲೆಯ ಗುರುಮಠಕಲ್  ತಾಲೂಕಿನ ಬುದುರು ಗ್ರಾಮದಲ್ಲಿ ನಡೆದಿದೆ.

ಕುರಿಗಾಹಿಗಳಾದ ಮಲ್ಲಪ್ಪ, ಜಲ್ಲಪ್ಪ ಎಂಬುವವರಿಗೆ ಸೇರಿದ 60 ಕುರಿಗಳು ಮೃತಪಟ್ಟಿವೆ.

ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ವೇಳೆ ಕುರಿಗಳನ್ನು ಹೊಡೆದುಕೊಂಡು ಬರುವಾಗ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿವೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ