Breaking News

ಬೆಂಗಳೂರಿನಲ್ಲಿ ಲಾಕ್‌ಡೌನ್‌ ವಿಸ್ತರಿಸಿʼ: ತಜ್ಞರ ಸಲಹೆ

Spread the love

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಸಾವಿರ ದಾಟಿದರೆ ಮತ್ತೆ ಲಾಕ್‍ಡೌನ್ ಮಾಡಬೇಕಾಗುತ್ತದೆ ಎಂದು 15 ದಿನಗಳ ಹಿಂದೆಯೇ ಕೊರೊನಾ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈಗಲೂ ಕೂಡ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದು, ತಕ್ಷಣಕ್ಕೆ ಲಾಕ್‍ಡೌನ್ ತೆರವು ಬೇಡ ಬೇಡ ವಿಸ್ತರಿಸಿ ಎಂದಿದ್ದಾರೆ.

ತಜ್ಞರ ಸಲಹೆ ಏನು?
ದಿನದ ಸೋಂಕಿತರ ಸಂಖ್ಯೆ 2 ಸಾವಿರ ದಾಟಿದೆ. ಇಂತಹ ಸಂದರ್ಭಗಳಲ್ಲಿ ಮೈಮರೆಯಬಾರದು. ಈಗ ಲಾಕ್‍ಡೌನ್ ತೆರವು ಮಾಡಿದರೆ ಜುಲೈ ಅಂತ್ಯದಲ್ಲಿ ಕೇಸ್ ಡಬಲ್ ಆಗಲಿದೆ. ಬೆಂಗಳೂರಿನಲ್ಲಿ ಸಮುದಾಯಕ್ಕೆ ಹಬ್ಬಿರುವ ಬಗ್ಗೆ ನಾವು ಯಾವ ಅಧ್ಯಯನ ಮಾಡಿಲ್ಲ. ಸೋಂಕಿನ ವ್ಯಾಪ್ತಿ ಗೊತ್ತಿಲ್ಲದೇ ಏಕಾಏಕಿ ಲಾಕ್‍ಡೌನ್ ತೆರವು ಒಳ್ಳೆಯದಲ್ಲ ಎಂದು ಸಲಹೆ ನೀಡಿದ್ದಾರೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ