Breaking News

ಬಡವರ ಪರ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದ ಉತ್ತಮ‌ ಆಡಳಿತಗಾರ ಡಿ.ಸುಧಾಕರ್ ಅವರ ಅಗಲಿಕೆ ನೋವುಂಟು ಮಾಡಿದೆ ಆಹಾರ ಸಚಿವ ಕೆಹೆಚ್. ಮುನಿಯಪ್ಪ 

Spread the love

ಬೆಂಗಳೂರು:ಯೋಜನಾ ಸಚಿವ ಡಿ.ಸುಧಾಕರ್ ರವರು ನಮ್ಮ‌ನ್ನು ಹಗಲಿರುವುದು ನನಗೆ ನೋವುಂಟು ಮಾಡಿದೆ ಸರಳ ಸಜ್ಜನಿಕೆ ರಾಜಕಾರಣಿ ಅತ್ಯುತ್ತಮ ಆಡಳಿತಗಾರ ನಾನು ಸಂಸತ್ತಿನಲ್ಲಿದ್ದಾಗ ಅವರು ನನ್ನ ಮಾತನಾಡದೆ ಬರುತ್ತಿರಲಿಲ್ಲಾ ಅವರಿಗೂ ನನಗೂ ಅವಿನಾಭಾವ ಸಂಭಂದವಿತ್ತು ಅವರು ಅನಾರೊಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ಬೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದ್ದೆ ಅವರು ಸದಾ ಬಡವರ ಪರವಾಗಿ ಕೆಲಸಮಾಡುತ್ತಿದ್ದರು

ಹಲವಾರು ಜನರಿಗೆ ಸಹಾಕರಿ ಸಹಾಯಸ್ತರಾಗಿದ್ದವರು ಇಂದು ಅವರ ನಿಧನದ ಸುದ್ದಿ ತಿಳಿದು ನನಗೆ ನೊವುಂಟು ಮಾಡಿದೆ ಅವರ ಆತ್ಮಕ್ಕೆ ಶಾಂತಿಯನ್ನು ಕೊರುತ್ತೇನೆ ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದುಖಃವನ್ನು ಬರಿಸುವ ಶಕ್ತಿ ಭಗವಂತ ಕರುಣಿಸಲು ಎಂದರು.


Spread the love

About Laxminews 24x7

Check Also

ಸಂತಾನಹರಣ ಚಿಕಿತ್ಸೆ ವೇಳೆ ಕರುಳು ಕಟ್ – ವೈದ್ಯರ ಯಡವಟ್ಟಿನಿಂದ ಮಹಿಳೆ ಸಾವು: ಪತಿ ಆರೋಪ

Spread the loveಚಿಕ್ಕಬಳ್ಳಾಪುರ: ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಚಿಕಿತ್ಸೆ ವೇಳೆ ಕರುಳು ಕತ್ತರಿಸಿ ವೈದ್ಯರ ಯಡವಟ್ಟು ಮಾಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ