ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ ಲೋಕಭವನದಿಂದ ಆದೇಶವೂ ಹೊರಬೀಳುವ ಸಾಧ್ಯತೆಗಳಿವೆ.
Spread the loveಬೆಂಗಳೂರು: ವಂದೇ ಮಾತರಂ ಹಾಡಿನ ವಿವಾದ ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …