Breaking News

ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌

Spread the love

ಬೆಂಗಳೂರು: ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಲೋಕಾಯುಕ್ತ ಎಸ್ಐಟಿ ದಾಖಲಿಸಿದ್ದ ಎರಡು ಪ್ರಕರಣದಿಂದ ಕೈಬಿಟ್ಟು ಜನಪ್ರತಿನಿಧಿಗಳ ವಿಶೇಷ ಕೊರ್ಟ್ ಆದೇಶ ಹೊರಡಿಸಿದೆ.

ಜನಾರ್ದನ ರೆಡ್ಡಿ, ಮೆಹಫೂಜ್ ಅಲಿ ಖಾನ್, ಹೊತ್ತೂರ್ ಅಬ್ದುಲ್ ವಹಾಬ್, ಹೊತ್ತೂರ್ ನೂರ್ ಅಹಮದ್, ಹೊತ್ತೂರ್ ಮೊಹಮ್ಮದ್ ಇಕ್ಬಾಲ್, ಟ್ರೈಡೆಂಟ್ ಮೈನಿಂಗ್ ಕಂಪನಿ ವಿರುದ್ಧದ ಪ್ರಕರಣವನ್ನು ಕೈಬಿಟ್ಟು ಕೋರ್ಟ್‌ ಆದೇಶಿಸಿದೆ.

ಬಳ್ಳಾರಿ ಉಸ್ತುವಾರಿ ಸಚಿವರಾಗಿ ಅಕ್ರಮ ಗಣಿಗಾರಿಕೆ ಪಿತೂರಿ ಆರೋಪ ಜನಾರ್ದನ ರೆಡ್ಡಿ ಮೇಲಿತ್ತು. ಸಿಆರ್‌ಪಿಸಿ 227 ಅಡಿಯಲ್ಲಿ ಪ್ರಕರಣದಿಂದ ಕೈಬಿಡುವಂತೆ ಆರೋಪಿಗಳು ಕೋರಿದ್ದರು.


Spread the love

About Laxminews 24x7

Check Also

ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆ

Spread the loveಬೆಳಗಾವಿ: ಕರ್ನಾಟಕ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ