ಕೋವಿಡ್ ನಿಯಂತ್ರಣಕ್ಕೆ ಅರಣ್ಯ ಇಲಾಖೆಯಿಂದ ಜನಜಾಗೃತಿ

Spread the love

ಧಾರವಾಡ: ಕೋವಿಡ್ ಸರಪಳಿ ತುಂಡರಿಸಲು ಜನಜಾಗೃತಿಯೇ ಮುಖ್ಯವಾಗಿರುವದರಿಂದ ಜಿಲ್ಲಾಡಳಿತ ಹಾಗೂ ಅರಣ್ಯ ,ಅಬಕಾರಿ ಇಲಾಖೆಯ ಸಹಯೋಗದಲ್ಲಿ ಧಾರವಾಡ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಜನಜಾಗೃತಿ ಚಟುವಟಿಕೆಗಳು ಜರುಗುತ್ತಿವೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಕಲಕೇರಿ, ದೇವಗಿರಿ ಹಾಗೂ ಬೆಣಚಿ ಗ್ರಾಮಗಳ ಅರಣ್ಯ ವಲಯ ಪ್ರದೇಶಗಳಲ್ಲಿ ಕೋವಿಡ್ ಜಾಗೃತಿ ಚಟುವಟಿಕೆಗಳನ್ನು ನಡೆಸಿದರು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್, ಬಳಸುವುದು, ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮಹತ್ವವನ್ನು ಗ್ರಾಮಸ್ಥರಿಗೆ ವಿವರಿಸಿದರು.


Spread the love

About Laxminews 24x7

Check Also

ನೇಣು ಬಿಗಿದುಕೊಂಡು ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ನಿಗೂಢ

Spread the loveಧಾರವಾಡ: ಮೆಡಿಕಲ್​​ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಮಾನಸಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ