Breaking News

ರಾಜೀನಾಮೆ ಕೊಟ್ಟ ರಾಮಲಿಂಗಾರೆಡ್ಡಿ ಭೇಟಿಯಾದ ಸಿಎಂ – ಮನವೊಲಿಕೆಗೆ ಯತ್ನ

Spread the love

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾಗಿದ್ದಾರೆ.

ಕೋರಮಂಗಲದ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿಯನ್ನು ಸಿಎಂ ಭೇಟಿ ಮಾಡಿದ್ದಾರೆ. ಖುದ್ದು ಮನವೊಲಿಕೆಗೆ ಪ್ರಯತ್ನಿದ್ದಾರೆ.

ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಹೈಕಮಾಂಡ್ ಅವರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ನಾನು ಸಿಗೋಕೆ ಊರಲ್ಲಿ ಇರಲಿಲ್ಲ. ತಮಿಳುನಾಡಿನ ಧರ್ಮಪುರಿಗೆ ಸಮಾರಂಭಕ್ಕೆ ಹೋಗಿದ್ದೆ. ಖಾತೆ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದರು.

ತಾವು ಬಯಸಿದ ಖಾತೆಯನ್ನು ಬಿಟ್ಟು ಬೇರೆ ಖಾತೆ ಕೊಟ್ಟಿದ್ದಾರೆಂದು ಬೇಸರಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ