Breaking News

ನನಗೆ ಒಳ್ಳೆಯ ಖಾತೆಯನ್ನೇ ಕೊಟ್ಟಿದ್ದಾರೆ – I’m happy ಎಂದ ಯತೀಂದ್ರ ಸಿದ್ದರಾಮಯ್ಯ

Spread the love

ಬೆಂಗಳೂರು: ಈ ಹಿಂದೆಯೇ ನಾನು ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದೆ. ಆದ್ರೆ ನನಗೆ ಒಳ್ಳೆಯ ಖಾತೆಯನ್ನೇ ಕೊಟ್ಟಿದ್ದಾರೆ. So I’m happy ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮುಂದುವರಿದು… ರಾಮಲಿಂಗಾ ರೆಡ್ಡಿ ಹಾಗೂ ಮುನಿಯಪ್ಪ ಅವರು ಬಹಳ ವರ್ಷಗಳಿಂದ ಕಾಂಗ್ರೆಸ್‌ನಲ್ಲಿರುವ ಹಿರಿಯ ನಾಯಕರು, ನಿಷ್ಠೆಯಿಂದ ಇರುವವರು. ಹೈಕಮಾಂಡ್‌ ಅವರೊಟ್ಟಿಗೆ ಮಾತನಾಡಿ, ಅದೇನೇ ಸಮಸ್ಯೆಯಿದ್ದರೂ ಸೌಹಾರ್ಧಯುತವಾಗಿ ಬಗೆಹರಿಸುತ್ತಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.


Spread the love

About Laxminews 24x7

Check Also

ನಾನ್‌ ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗ್ಳೂರು ಅಭಿವೃದ್ಧಿ ಖಾತೆ‌ ಕೊಡ್ತೀನಿ ಅಂದ್ದಿದ್ದು ನಿಜ: ಡಿಕೆಶಿ

Spread the loveಬೆಂಗಳೂರು: ನಾನು ಸಿಎಂ ಆದ್ಮೇಲೆ ರಾಮಲಿಂಗಾ ರೆಡ್ಡಿ  ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂತ ಮಾತುಕೊಟ್ಟಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ