Breaking News

ನನಗೆ ಒಳ್ಳೆಯ ಖಾತೆಯನ್ನೇ ಕೊಟ್ಟಿದ್ದಾರೆ – I’m happy ಎಂದ ಯತೀಂದ್ರ ಸಿದ್ದರಾಮಯ್ಯ

Spread the love

ಬೆಂಗಳೂರು: ಈ ಹಿಂದೆಯೇ ನಾನು ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದೆ. ಆದ್ರೆ ನನಗೆ ಒಳ್ಳೆಯ ಖಾತೆಯನ್ನೇ ಕೊಟ್ಟಿದ್ದಾರೆ. So I’m happy ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮುಂದುವರಿದು… ರಾಮಲಿಂಗಾ ರೆಡ್ಡಿ ಹಾಗೂ ಮುನಿಯಪ್ಪ ಅವರು ಬಹಳ ವರ್ಷಗಳಿಂದ ಕಾಂಗ್ರೆಸ್‌ನಲ್ಲಿರುವ ಹಿರಿಯ ನಾಯಕರು, ನಿಷ್ಠೆಯಿಂದ ಇರುವವರು. ಹೈಕಮಾಂಡ್‌ ಅವರೊಟ್ಟಿಗೆ ಮಾತನಾಡಿ, ಅದೇನೇ ಸಮಸ್ಯೆಯಿದ್ದರೂ ಸೌಹಾರ್ಧಯುತವಾಗಿ ಬಗೆಹರಿಸುತ್ತಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ