Breaking News

ರಾಜೀನಾಮೆ ವಾಪಸ್‌ ಪಡೆದ ರಾಮಲಿಂಗಾರೆಡ್ಡಿ: ಸಚಿವ ಸಂಪುಟದಲ್ಲಿ ಮುಂದುವರಿಕೆ

Spread the love

ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್‌ ಪಡೆದಿದ್ದು, ಸಚಿವ ಸಂಪುಟದಲ್ಲಿಯೇ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ಬಿಜೆಪಿ ಪಕ್ಷವು ಈ ರಾಜೀನಾಮೆ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಅವರು ಪಕ್ಷದೊಂದಿಗೆ ಸದೃಢ ಬಾಂಧವ್ಯ ಹೊಂದಿದ್ದಾರೆ ಎಂದು ಸುರ್ಜೇವಾಲ ಹೇಳಿದ್ದಾರೆ.


Spread the love

About Laxminews 24x7

Check Also

ಶಿವಾಪೂರವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಅಣ್ಣಾಸಾಹೇಬ ಜೊಲ್ಲೆ ಅವರಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

Spread the loveನಿಪ್ಪಾಣಿ:ಪ್ರಕೃತಿಯೇ ನಮ್ಮ ಪ್ರೇರಣೆ, ಪರಿಸರವೇ ನಮ್ಮ ಭವಿಷ್ಯ. ಉತ್ತಮ ಹವಾಮಾನ ಹಾಗೂ ಸುಸ್ಥಿರ ಭವಿಷ್ಯಕ್ಕಾಗಿ ನಾವೆಲ್ಲರೂ ಪರಿಸರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ