Breaking News

ಮಂಗಳೂರಿನಲ್ಲಿ ರಾತ್ರಿ ಮಳೆಗೆ ಭೂಕುಸಿತ – ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ

Spread the love

ಮಂಗಳೂರು: ಮಂಗಳವಾರ (ಜೂ.30) ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರಿನ  ನಾಗುರಿ ಎಂಬಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. ಈ ಪೈಕಿ ಓರ್ವ ಪುರುಷ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದಂತೆ ಓರ್ವ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಇಂದಿನಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ

Spread the loveನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ಮತ್ತೊಂದು ಗುಡ್‌ನ್ಯೂಸ್‌ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ