Breaking News

ಬದುಕು ಕಟ್ಟಿಕೊಳ್ಳಲು ಬಂದಿದ್ದ ಯಾದಗಿರಿ ಕಾರ್ಮಿಕ ಕಲ್ಲು ಕ್ವಾರಿ ದುರಂತದಲ್ಲಿ ಸಾವು

Spread the love

ಯಾದಗಿರಿ: ಬದುಕು ಕಟ್ಟಿಕೊಳ್ಳಲು ಹೋಗಿದ್ದ ಯಾದಗಿರಿ ಕಾರ್ಮಿಕನೋರ್ವ ಕಲ್ಲು ಕ್ವಾರಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಡಿಹಾಳ ದೇವಸು ನಾಯಕ ತಾಂಡಾದ ನಿವಾಸಿ ರಾಮು ನಾಯಕ (೪೫ ) ಮೃತ ದುರ್ದೈವಿ.

ಮೃತ ಕಾರ್ಮಿಕ 4 ವರ್ಷ ಹಿಂದೆ ಯಾದಗಿರಿಯಿಂದ ಬೆಂಗಳೂರಿಗೆ  ವಲಸೆ ಬಂದಿದ್ದರು. ಆದರೆ ಇಂದು (ಜು.2) ಮಾದಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಿಹಾರ ಮೂಲದ ಕಾರ್ಮಿಕರ ಜೊತೆ ಕೆಲಸ ಮಾಡುತ್ತಿದ್ದಾಗ ಬಂಡೆ ಕುಸಿದಿದ್ದು, ಪರಿಣಾಮ ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ