ಬೆಳಗಾವಿ: ಸತತ ಮಳೆಯಿಂದ ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಅವರಾದಿ ಬಳಿಯ ಬ್ರಿಡ್ಜ್ ಕಂ ಬ್ಯಾರೆಜ್ ಜಲಾವೃತಗೊಂಡಿದೆ.
ಇದರಿಂದ ಹಲವು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದೆ. ನದಿಯ ನೀರಿನ ಮಟ್ಟವು ಇನ್ನು ಏರಿಕೆಯಾಗುವ ಸಂಭವವಿದ್ದು ಮೂಡಲಗಿ ಸುಣಧೋಳಿ ಸಂಪರ್ಕ ಇರುವ ಸುಣಧೋಳಿ ಸೇತುವೆ, ವಡೇರಹಟ್ಟಿ ಸೇತುವೆ, ಕಮಲದಿನ್ನಿ ಸೇತುವೆಗಳು ಜಲಾವೃತವಾಗುವ ಸಾಧ್ಯತೆಗಳು ಇವೆ.
ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾದಾಗ ತಾಲ್ಲೂಕಿನ ನಾಲ್ಕು ಸೇತುವೆಗಳು ಜಲಾವೃತಗೊಂಡು ಸಂಚಾರಕ್ಕೆ ತೊಂ
Laxmi News 24×7