Breaking News

ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿ ಯುವಕ ಆತ್ಮಹತ್ಯೆ

Spread the love

ಚಾಮರಾಜನಗರ: ಡೆತ್ ನೋಟ್ ( ಬರೆದಿಟ್ಟು ಕೆರೆಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆದಿದೆ.

ಗುರುಮೂರ್ತಿ ಮೃತಪಟ್ಟ ಯುವಕ. ನಾಲ್ವರು ಬಂದು ಗಲಾಟೆ ನಡೆಸಿ ಅವಮಾನಿಸಿದ್ದೆ ಸಾವಿಗೆ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಕೆರೆಯಿಂದ ಶವ ಹೊರತೆಗೆದಿದ್ದಾರೆ. ಘಟನೆ ಸಂಬಂಧ ಶ್ರವಣ, ಅಭಿ ಎಂಬುವವರ ವಿರುದ್ಧ ಕುಟುಂಬಸ್ಥರು ದೂರು ನೀಡಿದ್ದಾರೆ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

180 ಕೋಟಿ ಹೈಕಮಾಂಡ್‌ಗೆ ಹೋಗಿರೋದು ಬಾಯಿಬಿಟ್ರೆ ಕಷ್ಟ ಅಂತ ನಾಗೇಂದ್ರನನ್ನ ಕ್ಯಾಬಿನೆಟ್‌ಗೆ ತಗೊಂಡ್ರಾ? – ಅಶೋಕ್ ಪ್ರಶ್ನೆ

Spread the loveಬೆಂಗಳೂರು: 180 ಕೋಟಿ ರೂ. ಕಾಂಗ್ರೆಸ್ ಹೈಕಮಾಂಡ್‌ಗೆ ಹೋಗಿದೆ ಎಂದು ನಾಗೇಂದ್ರ ಬಾಯಿಬಿಟ್ಟರೆ ಕಷ್ಟ ಆಗುತ್ತೆ ಅಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ