Breaking News

ಅಥಣಿ: ಕಾಲು ಜಾರಿಗೆ ಬಿದ್ದ ರೈತ ಸಾವು

Spread the love

ಅಥಣಿ ಗ್ರಾಮೀಣ: ಪಂಪ್ ಸೆಟ್ ಆರಂಭಿಸಲು ಗದ್ದೆಗೆ ಹೋಗಿದ್ದ ತಾಲೂಕಿನ ಬೆವನೂರ ಗ್ರಾಮದ ರೈತ ಬಸಗೌಡ ಪಾಟೀಲ(39)ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಅಥಣಿ ತಾಲೂಕಿನ ಬೆವನೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಬಸಗೌಡ ಪಾಟೀಲ ಬಾವಿಗೆ ಬಿದ್ದ ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ ಪ್ರಯೋಜನವಾಗಲಿಲ್ಲ. ನಂತರ ಮೃತ ದೇಹವನ್ನು ಅಥಣಿ ಅಗ್ನಿಶಾಮಕ ದಳ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಎಸ್‌ಐ ವಿಜಯ ಪಾಟೀಲ, ತನಿಖಾಸಹಾಯಕ ಬಿ.ಬಿ.ಪಾಟೀಲ, ಗುಂಡುರಾವ್ ರಾಠೋಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Spread the love

About Laxminews 24x7

Check Also

ಮೈಸೂರಿನಲ್ಲಿ ಮತ್ತೊಂದು ʻಗೋಲ್ಡ್ ಸ್ಕ್ಯಾಮ್ʼ – 80ಕ್ಕೂ ಹೆಚ್ಚು ಜನರಿಗೆ ಉಂಡೆನಾಮ!

Spread the loveಮೈಸೂರು: ನಗರದಲ್ಲಿ ಚಿನ್ನತಂಬಿ ಚಿನ್ನ ವಂಚನೆ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಗೋಲ್ಡ್ ಸ್ಕ್ಯಾಮ್ ನಡೆದಿದೆ. ಚಿನ್ನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ