Breaking News

ಹೊಸನಗರದ ಟೀಚರ್ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ

Spread the love

ಶಿವಮೊಗ್ಗ: ನವೀನ ತಂತ್ರಗಳ ಮೂಲಕ ಮಕ್ಕಳಿಗೆ ಪಾಠ ಮಾಡುವ ಶಿವಮೊಗ್ಗ  ಜಿಲ್ಲೆಯ ಹೊಸನಗರ ತಾಲೂಕಿನ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಸ್. ರತ್ನಾಕುಮಾರಿ  ಅವರು ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರಿಂದ 2026ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು  ಸ್ವೀಕರಿಸಿದರು.

ಈ ಬಾರಿ ಕರ್ನಾಟಕದಿಂದ ಪ್ರಶಸ್ತಿ ಪಡೆದ ಏಕೈಕ ಶಿಕ್ಷಕಿ ಅವರಾಗಿದ್ದಾರೆ. ಶಿಕ್ಷಕಿಯ ವಿಶೇಷ ಪಾಠ ಮಾಡುವ ಕಲೆಗೆ ಈ ಬಾರಿ ಪ್ರಶಸ್ತಿ ಒಲಿದಿದೆ. ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕಿ ರತ್ನಾಕುಮಾರಿಯವರಿಗೆ ಸಹೋದ್ಯೋಗಿಗಳು ಹಾಗೂ ಊರಿನ ಗ್ರಾಮಸ್ಥರು ಅಭಿನಂದಿಸಿದ್ದಾರೆ.


Spread the love

About Laxminews 24x7

Check Also

ಹಜ್ ಯಾತ್ರಿಕರಿಗೆ ಎರಡು ಹಂತದ ವೈದ್ಯಕೀಯ ತಪಾಸಣೆ ಕಡ್ಡಾಯ

Spread the loveಬೆಂಗಳೂರು: ಹಜ್ ಯಾತ್ರೆಗೆ ಆಯ್ಕೆಯಾಗಿರುವ ಯಾತ್ರಿಕರಿಗೆ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಮಹತ್ವದ ಸೂಚನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ