ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ.
ಅವರಿಂದ ತೆರವಾದ ಸ್ಥಾನಕ್ಕೆ ಎಚ್.ವಿ. ದರ್ಶನ್ ವರ್ಗವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು, 2016ರ ಐಎಎಸ್ ಬ್ಯಾಚ್ನ ಅಧಿಕಾರಿಯಾಗಿದ್ದಾರೆ.
Laxmi News 24×7