ಬೆಳಗಾವಿ: ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿದರು.
ಕಾಂಗ್ರೆಸ್ ಕಚೇರಿ ನವೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಾಟಾಂಬಳೆ, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಸುನೀಲ್ ಹಣುಮನ್ನವರ್, ಮಹೇಶ್ ಕಡಪಟ್ಟಿ, ಮಲಗೌಡಾ ಪಾಟೀಲ್ ಮುಂತಾದವರು ಇದ್ದರು.