Breaking News

ಬಕ್ರೀದ್ ಹಬ್ಬಕ್ಕೆ ಬಲಿ ಕೊಡಲು ತರಲಾಗಿದ್ದ ಎರಡು ಒಂಟೆಗಳ ರಕ್ಷಣೆ

Spread the love

ಕೋಲಾರ: ಬಕ್ರೀದ್ ಹಬ್ಬಕ್ಕೆ ಬಲಿ ಕೊಡಲು ತರಲಾಗಿದ್ದ ಎರಡು ಒಂಟೆಗಳ ರಕ್ಷಣೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಬಾಲಕೃಷ್ಣ ಬಡಾವಣೆಯಲ್ಲಿ ನಡೆದಿದೆ.

ಫಾಸಿಲ್ ಎಂಬಾತನಿಗೆ ಸೇರಿದ ಎರಡು ಒಂಟೆಗಳನ್ನು ಮದೀನ ಮಸೀದಿಯಲ್ಲಿ ಇರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಒಂಟೆಗಳನ್ನು ರಕ್ಷಿಸಿ, ಮಾಲೂರಿನ ಗೋ ಶಾಲೆಗೆ ರವಾನೆ ಮಾಡಿದೆ. ಬಕ್ರೀದ್ ಹಬ್ಬದಲ್ಲಿ ಒಂಟೆ ಮಾಂಸ ದಾನ ಮಾಡುವುದು ಬಕ್ರೀದ್ ಹಬ್ಬದ ಪ್ರತೀತಿ. ಆದ್ರೆ ಈ ಬಾರಿ ಜಿಲ್ಲಾಡಳಿತ ಒಂಟೆ, ಹಸು ಬಲಿ ಕೊಡುವುದಕ್ಕೆ ಸಂಪೂರ್ಣ ನಿಷೇಧ ಹೇರಿದೆ.


Spread the love

About Laxminews 24x7

Check Also

ಕುಡಿಯುವ ನೀರಿನ ಬಗ್ಗೆ ಚರ್ಚೆ: ಅಧಿಕಾರಿಗಳ ಬೆವರಿಳಿಸಿದ ಸಚಿವ ಬೈರತಿ ಸುರೇಶ್

Spread the loveಕೋಲಾರ: ‌ಕುಡಿಯುವ ನೀರಿನ ವಿಚಾರವಾಗಿ ಸರಿಯಾಗಿ ಮಾಹಿತಿ ನೀಡದ ಹಾಗೂ ಸಮಸ್ಯೆ ನೀಗಿಸಲು ಕ್ರಮ ವಹಿಸದ ಅಧಿಕಾರಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ