ಕೋಲಾರ: ಬಕ್ರೀದ್ ಹಬ್ಬಕ್ಕೆ ಬಲಿ ಕೊಡಲು ತರಲಾಗಿದ್ದ ಎರಡು ಒಂಟೆಗಳ ರಕ್ಷಣೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಬಾಲಕೃಷ್ಣ ಬಡಾವಣೆಯಲ್ಲಿ ನಡೆದಿದೆ.
ಫಾಸಿಲ್ ಎಂಬಾತನಿಗೆ ಸೇರಿದ ಎರಡು ಒಂಟೆಗಳನ್ನು ಮದೀನ ಮಸೀದಿಯಲ್ಲಿ ಇರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಒಂಟೆಗಳನ್ನು ರಕ್ಷಿಸಿ, ಮಾಲೂರಿನ ಗೋ ಶಾಲೆಗೆ ರವಾನೆ ಮಾಡಿದೆ. ಬಕ್ರೀದ್ ಹಬ್ಬದಲ್ಲಿ ಒಂಟೆ ಮಾಂಸ ದಾನ ಮಾಡುವುದು ಬಕ್ರೀದ್ ಹಬ್ಬದ ಪ್ರತೀತಿ. ಆದ್ರೆ ಈ ಬಾರಿ ಜಿಲ್ಲಾಡಳಿತ ಒಂಟೆ, ಹಸು ಬಲಿ ಕೊಡುವುದಕ್ಕೆ ಸಂಪೂರ್ಣ ನಿಷೇಧ ಹೇರಿದೆ.
Laxmi News 24×7