Breaking News

ಪಿಪಿಇ ಕಿಟ್​ ಧರಿಸದೇ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಗುಂಪಾಗಿ ಸೇರಿದ ಸಂಬಂಧಿಕರು

Spread the love

ಬೆಳಗಾವಿ: ಕೊರೊನಾ ಸೋಂಕಿತರ ಅಂತ್ಯಸಂಸ್ಕಾರದ ವೇಳೆ ಸಂಬಂಧಿಕರು ಸೋಂಕಿನ ಭಯ ಮೆರತು ‌ ಸ್ಮಶಾನದೊಳಗೆ‌ ನುಗ್ಗಿದ ಘಟನೆ ಜಿಲ್ಲೆಯ ಸದಾಶಿವ‌ನಗರದ ಸ್ಮಶಾನದಲ್ಲಿ ನಡೆದಿದೆ.

ನಿನ್ನೆ ಸಂಜೆ ನಗರ ಪಾಲಿಕೆ ಸಿಬ್ಬಂದಿ ಕೊರೊನಾ ಸೋಂಕಿತರೊಬ್ಬರ ಅಂತ್ಯಕ್ರಿಯೆ ನಡೆಸಲು ಸದಾಶಿವ‌ನಗರದ ಸ್ಮಶಾನಕ್ಕೆ ಮೃತದೇಹ ತಂದಿದ್ದಾರೆ. ಈ ವೇಳೆ ಸೋಂಕಿತರ ಸಂಬಂಧಿಕರು ಪಿಪಿಇ‌ ಕಿಟ್ ಇಲ್ಲದೇ, ಶವದ ಅಕ್ಕಪಕ್ಕ ಓಡಾಡಿದ್ದಾರೆ. ಅಲ್ಲದೇ ಅಂತ್ಯಸಂಸ್ಕಾರದ ವೇಳೆ‌ ಬೆಂಕಿ‌ ಸರಿಪಡಿಸಲು ಪಾಲಿಕೆ ಸಿಬ್ಬಂದಿ ಕೂಡ ಪಿಪಿಇ‌ ಕಿಟ್ ಇಲ್ಲದೇ ತಿರುಗಾಡಿದ್ದಾರೆ. ಗುಂಪು ಗುಂಪಾಗಿ ಸೇರಿದ ಸಂಬಂಧಿಗಳು ಕೂಗಳತೆ ದೂರದಲ್ಲಿ ನಿಂತು ಅಂತ್ಯಕ್ರಯೆ ವೀಕ್ಷಿಸಿದ್ದಾರೆ.


Spread the love

About Laxminews 24x7

Check Also

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ

Spread the loveಹಾವೇರಿ: ನೌಕಾಪಡೆಯ ಯೋಧ  ಕರ್ತವ್ಯದ ವೇಳೆ ಹುತಾತ್ಮರಾದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಹಾವೇರಿ  ಜಿಲ್ಲೆಯ ಹಾನಗಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ