Breaking News

ಸಿದ್ದರಾಮಯ್ಯ ಅವರಿಗೆ ಕೋವಿಡ್19 ಸೋಂಕು ತಗುಲಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ: ರಮೇಶ ಜಾರಕಿಹೊಳಿ

Spread the love

ಬೆಂಗಳೂರು: ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ
ಕೋವಿಡ್19 ಸೋಂಕು ತಗುಲಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಜಲಸಂನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಎಂದು ಅವರು ಹಾರೈಸಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ