Breaking News

ನಿಜಾಮುದ್ದೀನ್  EXPRESS ಎಂಜಿನ್ ಮೇಲೆ ಗುಡ್ಡ ಕುಸಿತವಾಗಿದ್ದು, ರೈಲು ಸಂಚಾರ ಬಂದ

Spread the love

ಬೆಳಗಾವಿ: ಜಿಲ್ಲೆಯ ಕ್ಯಾಸರ್ಲೋಕ್ ದಿಂದ ಕರಂಜೋಲ್ ರೈಲ್ವೆ ಸ್ಟೇಷನ್ ಮಧ್ಯದಲ್ಲಿ ನಿಜಾಮುದ್ದೀನ್  ಎಸ್ಪ್ರೇಸ್ ಎಂಜಿನ್ ಮೇಲೆ ಗುಡ್ಡ ಕುಸಿತವಾಗಿದ್ದು, ರೈಲು ಸಂಚಾರ ಬಂದ ಆಗಿದೆ.

 ಬುಧವಾರ ನಿಜಾಮುದ್ದೀನ್ ದಿಂದ ವಾಸ್ಕೋಡಗಾಮ ಎಸ್ಪ್ರೇಸ್ ಎಂಜಿನ್ ಮೇಲೆ ಗುಡ್ಡ ಕುಸಿತವಾಗಿದ್ದು, ರೈಲ್ವೆ ಸ್ಥಳದಲ್ಲಿಯೇ ನಿಂತುಕೊಂಡಿದೆ. ಕ್ಯಾಸರ್ಲೊಕ್ ದಿಂದ ಕರಂಜೋಲ್ ರೈಲ್ವೆ ಸ್ಟೇಷನ್ ನಡುವೆ ಸಂಭವಿಸಿರುವ ಘಟನೆ ಸಂಭವಿಸಿದೆ. ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

 

ಜಿಲ್ಲೆಯಾದ್ಯಂತ ಕಳೆದ 3 ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಹಲವು ನದಿಗಳು ತುಂಬಿ ಹರಿಯುತ್ತಿವೆ. ಇನ್ನೂ ಕೆಲವೆಡೆ ಸೇತುವೆಗಳು ಜಾಲವೃತ್ತಗೊಂಡಿರುವುದರಿಂದ ರಸ್ತೆ ಸಂಚಾರ ಸ್ಥಗಿತಗೊಂಡಿವೆ. ಜನರ ಸಹ ಮನೆಯಿಂದ ಹೊರ ಬರದಂತ ಸ್ಥಿತಿ ನಿರ್ಮಾಣವಾಗಿದೆ. ನದಿ ತೀರದ ಜನರಿಗೂ ಸಹ ಪ್ರವಾಹದ ಭೀತಿಯೂ ಉಂಟಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ