Breaking News

ಭಾರೀ ಮಳೆಶರಾವತಿ ನದಿ ನಡುವೆ ಸಿಕ್ಕಿ ಬಿದ್ದಲಾಂಚ್……………..

Spread the love

ಶಿವಮೊಗ್ಗ:ಭಾರೀ ಮಳೆಯ ನಡುವೆ  ಹಸಿರುಮಕ್ಕಿ ಲಾಂಚ್ ಶರಾವತಿ ನದಿ ನಡುವೆ ಸಿಕ್ಕಿ ಬಿದ್ದಿದ್ದು ಲಾಂಚ್ ನಲ್ಲಿರುವ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ.

ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸಮೀಪದ ಶರಾವತಿ ನದಿಯಲ್ಲಿ ಈ ಘಟನೆ ನಡೆದಿದೆ. ಲಾಂಚ್ ನಲ್ಲಿರುವ ಪ್ರಯಾಣಿಕರು ಅತಂತ್ರಗೊಂಡಿದ್ದು, ಮೊಬೈಲ್ ಸಂಪರ್ಕಕ್ಕೆ ಸಿಗದೇ ಲಾಂಚ್ ನಲ್ಲಿರುವ ಪ್ರಯಾಣಿಕರು ಪರದಾಡುವಂತಾಗಿದೆ. ಕ್ರೈನ್ ಮೂಲಕ ಲಾಂಚ್ ದಡಕ್ಕೆ ತರುವ ಪ್ರಯತ್ನಗಳು ನಡೆದಿವೆ.


Spread the love

About Laxminews 24x7

Check Also

ಶಿರಸಿ: ಡೀಲ್ ನಿಮ್ದು, ಕಮಿಷನ್ ನಮ್ದು- ಆಹಾರದ ಕಿಟ್ ಸ್ಕ್ಯಾಮ್‌ ಆರೋಪದ ಪೋಸ್ಟರ್‌ ವೈರಲ್‌

Spread the love ಶಿರಸಿ: ಮಂಗಳವಾರ ಫೆ.28 ರಂದು ತಾಲೂಕಿನ ಬನವಾಸಿಗೆ ಕದಂಬೋತ್ಸವ ಉದ್ಘಾಟನೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ