Breaking News

ಬೆಳಗಾವಿ ವಕೀಲರ ಸಂಘದ ಅಧ್ಯಕ್ಷ ಎ.ಜಿ.ಮುಳವಾಡಮಠ (58) ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Spread the love

ಬೆಳಗಾವಿ : ಬೆಳಗಾವಿ ವಕೀಲರ ಸಂಘದ ಅಧ್ಯಕ್ಷ ಎ.ಜಿ.ಮುಳವಾಡಮಠ (58) ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ 1 ವಾರದ ಹಿಂದೆಯಷ್ಟೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಇಂದು ಕೊನೆಯೂಸಿರೆಳೆದಿದ್ದಾರೆ. ಕೊರೊನಾ ಸೋಂಕು ತಗುಲಿತ್ತು ಎಂದು ಹೇಳಲಾಗುತ್ತಿದೆ.

ವಕೀಲರ ಪರವಾಗಿ ಸರ್ಕಾರದಿಂದ ವಿರುದ್ಧ ಧ್ವನಿ ಎತ್ತುತ್ತಿದ್ದರು. ವಕೀಲರಿಗೆ ಅನ್ಯಾಯವಾದ್ರೆ ನ್ಯಾಯ ಸಿಗೋವರೆಗೂ ತಮ್ಮ ಹೋರಾಟದಲ್ಲಿ ಮಾಡುತ್ತಿದ್ದರು. ಜತೆಗೆ ಕಳೆದ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೇಟ್ ಆಕಾಂಕ್ಷಿಯೂ ಕೂಡಾ ಆಗಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ