Breaking News
Home / ಜಿಲ್ಲೆ / ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿದ ಯುವಕರು: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿದ ಯುವಕರು: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

Spread the love

 

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿದ ಯುವಕರು: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಹೊಟೇಲನಲ್ಲಿ ಯುವಕರ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಬಳಿಯ ಮಥುರಾ ಹೊಟೆಲ್‌ನಲ್ಲಿ ಘಟನೆ‌ ನಡೆದಿದೆ.

ಒಬ್ಬರನ್ನು ಒಬ್ಬರು ಗುರಾಯಿಸಿದ್ದ ಕ್ಷುಲ್ಲಕ ಕಾರಣಕ್ಕೆ ಯುವಕರು ಹೊಡೆದಾಡಿಕೊಂಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಹೊಟೆಲ್‌ನಲ್ಲಿ ಚಹಾ ಕುಡಿಯುತ್ತಿದ್ದ ರಾಘು‌ ಎಂಬಾತನನ್ನು ಮಂಜುನಾಥ ಎಂಬುವನು ತಳಿಸಿರುವ ದೃಶ್ಯ ಸೆರೆಯಾಗಿದ್ದು,
ಏಕಾಏಕಿ ಹೊಟೆಲ್ ಪ್ರವೇಶಿಸಿದ ಮಂಜುನಾಥ ಮನಬಂದಂತೆ ಥಳಿಸಿದ್ದಾನೆ.ಹಣದ ವಿಚಾರದಲ್ಲಿ ಹೊಡೆದಾಡಿರುವ ಶಂಕೆ ವ್ಯಕ್ತವಾಗಿದ್ದು,ಸ್ಥಳಕ್ಕೆ ಭೇಟಿ ನೀಡಿದ ಕಸಬಾ ಪೇಟೆ ಪೊಲೀಸ್ ಠಾಣೆ ಪೊಲೀಸರ ಯುವಕರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ