ಬೆಂಗಳೂರು – ರಾಜ್ಯದಲ್ಲಿ ಇಂದು 7883 ಜನರಿಗೆ ಕೊರೆನಾ ಸೋಂಕು ದೃಢಪಟ್ಟಿದ್ದು, 113 ಜನರು ಸಾವಿಗೀಡಾಗಿದ್ದಾರೆ.
ಇದೇ ವೇಳ 7034 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ 313ಜನರಿಗೆ ಸೋಂಕು ಪತ್ತೆಯಾಗಿದೆ.
ಸಮಗ್ರ ಮಾಹಿತಿ ಇಲ್ಲಿದೆ. –
Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …