Breaking News

ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ:ರಮೇಶ ಜಾರಕಿಹೊಳಿ

Spread the love

ಬೆಳಗಾವಿ: ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 74 ನೇ ಸ್ವಾತಂತ್ರೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹರಾಜರ ಮೂರ್ತಿ ವಿಚಾರವಾಗಿ ಶಾಸಕಿ ನಿಂಬಾಳ್ಕರ್ ಹೇಳಿಕೆ ನೀಡಿದ್ದು, ತಪ್ಪು. ಅವರಿಗೆ ಭಾಷಾ ಸಮಸ್ಯೆಯಿದೆ. ಹೀಗಾಗಿ  ಅವರಿಂದ  ತಪ್ಪಾಗಿದೆ. ಅವರಿಗೆ ಬುದ್ದಿ ಹೇಳುತ್ತೇವೆ ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ