Breaking News

ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ:ರಮೇಶ ಜಾರಕಿಹೊಳಿ

Spread the love

ಬೆಳಗಾವಿ: ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 74 ನೇ ಸ್ವಾತಂತ್ರೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹರಾಜರ ಮೂರ್ತಿ ವಿಚಾರವಾಗಿ ಶಾಸಕಿ ನಿಂಬಾಳ್ಕರ್ ಹೇಳಿಕೆ ನೀಡಿದ್ದು, ತಪ್ಪು. ಅವರಿಗೆ ಭಾಷಾ ಸಮಸ್ಯೆಯಿದೆ. ಹೀಗಾಗಿ  ಅವರಿಂದ  ತಪ್ಪಾಗಿದೆ. ಅವರಿಗೆ ಬುದ್ದಿ ಹೇಳುತ್ತೇವೆ ಎಂದರು.


Spread the love

About Laxminews 24x7

Check Also

ತಮ್ಮ ವಿರುದ್ದ ದಾಖಲಾಗಿರುವ ಎಫ್​ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ

Spread the loveಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ