Breaking News

ನಮ್ಮ ಮುಂದೆ ಯಾವ ಡೈನಾಮಿಕ ಬಂಡೆಯದ್ದು, ನಡೆಯುವುದಿಲ್ಲ:ಸಚಿವ ಮಾಧುಸ್ವಾಮಿ,

Spread the love

ತುಮಕೂರು:  ನಮ್ಮದು ರಾಜಾಹುಲಿ ಸರ್ಕಾರ. ನಮ್ಮ ಮುಂದೆ ಯಾವ ಡೈನಾಮಿಕ ಬಂಡೆಯದ್ದು, ನಡೆಯುವುದಿಲ್ಲ ಅಂತಾ ಸಚಿವ ಮಾಧುಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

74 ನೇ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಜಮೀರ ಅಹಮದ್ ನನಗೆ ಒಳ್ಳೆಯ ಸ್ನೇಹಿತ. ಆದರೆ ಗಲಭೆಯಲ್ಲಿ ಮೃತಪಟ್ಟ ಯುವಕರಿಗೆ 5 ಲಕ್ಷ ರೂ. ಕೊಡುವುದಾಗಿ ಹೇಳಿದ್ದಾರೆ. ಏಕೆ ಇಂತಹ ನಿರ್ಧಾರ ತಗೆದುಕೊಂಡಿದ್ದಾರೆ ನನಗೆ ಗೊತ್ತಿಲ್ಲ. ಸಮುದಾಯವನ್ನು ಓಲೈಸಿಕೊಳ್ಳಲು  ಬೇರೆ ದಾರಿಗಳಿವೆ.   ಇಂತಹ ನಡೆ ಸರಿಯಲ್ಲ  ಎಂದರು.


Spread the love

About Laxminews 24x7

Check Also

ಬಾಕಿ ಬಿಲ್​​ಗೆ ಆಗ್ರಹಿಸಿ ಮಾ.6ರಂದು ಗುತ್ತಿಗೆದಾರರ ಪ್ರತಿಭಟನೆಗೆ ಕರೆ

Spread the loveತುಮಕೂರು: ಬಾಕಿ ಬಿಲ್​​ ವಿಚಾರವಾಗಿ ರಾಜ್ಯ ಸರ್ಕಾರ ದ ವಿರುದ್ಧ ಸಮರ ಸಾರಿರುವ ಗುತ್ತಿಗೆದಾರರ ಸಂಘ, ಮಾ. 6ರಂದು ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ