Breaking News

ಬೈಂದೂರು ಸಮುದ್ರದಲ್ಲಿ ನಾಲ್ವರು ಮೀನುಗಾರರು ಕಣ್ಮರೆ- ಕ್ರೇನ್ ಬಳಸಿ ಶೋಧಕಾರ್ಯ

Spread the love

ಉಡುಪಿ: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಬಂಡೆಗೆ ಬಡಿದು ನಾಲ್ವರು ಮೀನುಗಾರರು ಕಣ್ಮರೆಯಾಗಿದ್ದು, ಕ್ರೇನ್ ಮೂಲಕ ಶೋಧ ಕಾರ್ಯ ನಡೆಸಲಾಗುತ್ತಿದೆ.

ಬೈಂದೂರು ತಾಲೂಕು ಕಿರಿಮಂಜೇಶ್ವರದ ಕೊಡೇರಿಯಲ್ಲಿ ದುರ್ಘಟನೆ ನಡೆದಿದ್ದು, ಕೊಡೇರಿ ಅಳಿವೆಬಾಗಿಲಿನಲ್ಲಿ ಕಣ್ಮರೆಯಾದ ನಾಲ್ವರಿಗೆ ಶೋಧ ಕಾರ್ಯ ನಡೆಯುತ್ತಿದೆ. 11 ಮಂದಿ ಮೀನುಗಾರರಿದ್ದ ಬೋಟ್ ಇಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿತ್ತು. ಇದರಲ್ಲಿ 7 ಜನ ಈಜಿ ದಡ ಸೇರಿದ್ದಾರೆ. ನಾಲ್ವರು ಕಾಣೆಯಾಗಿದ್ದಾರೆ.


Spread the love

About Laxminews 24x7

Check Also

ನಗರಸಭೆಯ ಆಸ್ತಿ ತೆರಿಗೆ ಹಣ ದುರ್ಬಳಕೆ: ಇಬ್ಬರ ಬಂಧನ

Spread the loveಉಡುಪಿ: ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ