Breaking News

ಕುಂದಾನಗರಿಯಲ್ಲಿ ವರುಣನ ಅಬ್ಬರ : ಮಹಾಮಳೆಗೆ ಧರೆಗುರುಳಿದ ಮನೆಗಳು

Spread the love

ಬೆಳಗಾವಿ: ಬೆಳಗಾವಿಯಲ್ಲಿ ಜಿಲ್ಲಿಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಜಿಲ್ಲೆಯ ಜನರು ಹೈರಾಣಾಗಿ ಹೋಗಿದ್ದಾರೆ. ಹಲವೆಡೆ ಮಹಾಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. ಇತ್ತ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಮನೆಗಳು ಧರೆಗುರುಳಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಗ್ರಾಮದ ರುದ್ರಪ್ಪ ಕುಂಬಳಿ ಮತ್ತು ಬಸಲಿಂಗಪ್ಪ ಕುಂಬಳಿ ಎಂಬುವವರಿಗೆ ಸೇರಿದ ಮನೆಗಳು ಬಿದ್ದಿವೆ. ಇತ್ತ ಹಾನಿಗೊಳಗಾದ ಮನೆಯಲ್ಲೇ ಕುಟುಂಬಸ್ಥರು ಜೀವ ಕೈಯ್ಯಲ್ಲಿ ಹಿಡಿದು ಕಾಲ ಕಳೆಯುತ್ತಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ