Breaking News

ಗೋಕಾಕ:  ಇಲ್ಲಿನ ಪರಿಹಾರ ಕೇಂದ್ರದಲ್ಲಿ ಕ್ಷುಲ್ಲಕ ಕಾರಣಕ್ಕೆ  ಜಗಳವಾಡಿಕೊಂಡ ಮಹಿಳೆಯರು.

Spread the love

ಗೋಕಾಕ:  ಇಲ್ಲಿನ ಪರಿಹಾರ ಕೇಂದ್ರದಲ್ಲಿ ಮಹಿಳೆಯರಿಬ್ಬರು ಕ್ಷುಲ್ಲಕ ಕಾರಣಕ್ಕೆ  ಜಗಳವಾಡಿಕೊಂಡಿದ್ದಾರೆ.

ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ನದಿತೀರದ ಗ್ರಾಮಗಳ ಜನರನ್ನು ಜಿಲ್ಲಾಡಳಿತ ಮುನ್ನೆಚ್ಚೆರಿಕೆ ಕ್ರಮವಾಗಿ ಪರಿಹಾರ ಕೇಂದ್ರಕ್ಕೆ ಶಿಫ್ಟ್ ಮಾಡಿದೆ. ಆದ್ರೆ ಕಸ ಗುಡಿಸುವ ವಿಚಾರವಾಗಿ   ಉಪ್ಪಾರಗಲ್ಲಿ – ಕುಂಬಾರಗಲ್ಲಿ ಮಹಿಳೆಯರ ಮಧ್ಯೆ ಗಲಾಟೆ ನಡೆದಿದೆ. ವಿಕೋಪಕ್ಕೆ ತಿರುಗಿ ಬಳಿಕ ಇಬ್ಬರು ಕೈಕೈ ಮಿಲಾಯಿಸುವಷ್ಟರ ಮಟ್ಟಿಗೆ ಜಗಳಾಡಿದ್ದಾರೆ.

ಸ್ಥಳದಲ್ಲಿದ್ದ ಕಾಳಜಿ ಕೇಂದ್ರದ ನೋಡಲ್ ಅಧಿಕಾರಿ ಇಬ್ಬರನ್ನು ಸಮಾಧಾನಪಡಿಸಲು ಹರಸಾಹಸಪಟ್ಟಿದ್ದಾರೆ


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ