Breaking News

ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿ

Spread the love

ಗೋಕಾಕ: ಕಳೆದ ಎರಡು ದಿನಗಳಿಂದ‌ ಮಳೆ‌ ಪ್ರಮಾಣದಲ್ಲಿ ಕಡಿತವಾಗಿರುವದರಿಂದ‌ ಘಟಪ್ರಭಾ ನದಿಯ ನೀರಿನ‌ ಮಟ್ಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ.

ಸೋಮವಾರದಿಂದ ಬಂದ್ ಆಗಿದ್ದ ಲೋಳಸುರ ಸೇತುವೆ ಈಗ ಮುಕ್ತವಾಗಿದೆ. ಆದ್ರೆ ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿಯಾಗಿದ್ದು ಜನರು ಸಂಚರಿಸುತ್ತಿದ್ದಾರೆ.

ಗೋಕಾಕ ನಗರಕ್ಕೆ ಮಹಾರಾಷ್ಟ್ರ ಮತ್ತು ವಿಜಯಪುರಕ್ಕೆ ರಸ್ತೆ ಕಲ್ಪಿಸುವ ಲೋಳಸುರ ಸೇತುವೆ ಬಂದ್ ಆಗಿದ್ದರಿಂದ ನಿತ್ಯ ಸಂಚರಿಸುವ ಜನರು ಪರದಾಡುವಂತಾಗಿತ್ತು.

 

https://www.facebook.com/105350550949710/videos/379124906442348/

 

 


Spread the love

About Laxminews 24x7

Check Also

ರಂಜಾನ್​ ವೇಳೆ 1 ತಿಂಗಳ ಕಠಿಣ ಉಪವಾಸ ಮಾಡಿದ 10ವರ್ಷದ ಬಾಲಕ,6 ವರ್ಷದ ಬಾಲಕಿ!

Spread the loveಘಟಪ್ರಭಾ: ಪವಿತ್ರ ರಂಜಾನ್ ಹಬ್ಬದ ಸಂದರ್ಭದಲ್ಲಿ ಒಂದು ಹನಿ ನೀರು ಕುಡಿಯದೆ ಮುಸ್ಲಿಂ ಬಾಂಧವರು ಕಟ್ಟುನಿಟ್ಟಾದ ಉಪವಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ