Breaking News

ಡಿಕೆಶಿ ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ: ಸಿ.ಟಿ ರವಿ

Spread the love

ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ ಎಂದು ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.ಜಿಲ್ಲೆಯ ಜಿಲ್ಲೆ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೆಂಗಳೂರು ಗಲಭೆಗೆ ಸಂಬಂಧ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಸಿ, ತನಿಖೆ ನಡೆಯುವ ಹಂತದಲ್ಲೇ ಧಮ್ಕಿ ಹಾಕುವುದು ಸರಿಯಲ್ಲ. ತಾವು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಂತ ತೋರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಮ್ಮ ಸರ್ಕಾರದಲ್ಲಿ ಗೂಂಡಾಗಳಂತೆ ಧಮ್ಕಿ ಹಾಕುವ ಅವಕಾಶವಿಲ್ಲ. ಡಿಕೆಶಿ ಗೂಂಡಾ ಮನಸ್ಥಿತಿಯಿಂದ ಹೊರಬರಬೇಕು. ಇಲ್ಲದಿದ್ದರೆ ನಿಮಗೂ, ಪಕ್ಷಕ್ಕೂ ಕೆಟ್ಟ ಹೆಸರು ಎಂದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ