Breaking News

ಹೆಲಿಕಾಪ್ಟರ್‍ನಲ್ಲಿ ಸಿಎಂ ಬಿಎಸ್‍ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್‍ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು.

Spread the love

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು.

ಹೆಲಿಕಾಪ್ಟರ್‍ನಲ್ಲಿ ಸಿಎಂ ಬಿಎಸ್‍ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್‍ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು.

ಈ ವೇಳೆ ಸಿಎಂ ಬಿಎಸ್‍ವೈಗೆ ಕಂದಾಯ ಸಚಿವರಾದ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Spread the loveರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ