Breaking News

ಪೀರನವಾಡಿ ವಿವಾದ ಜಿಲ್ಲಾಡಳಿತವೇ ಬಗೆ ಹರಿಸಬೇಕು: ಸತೀಶ್ ಜಾರಕಿಹೊಳಿ

Spread the love

ಧಾರವಾಡ: ಪೀರನವಾಡಿ ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಮಸ್ಯೆಯನ್ನು ಜಿಲ್ಲಾಡಳಿತವೇ ಬಗೆ ಹರಿಸಬೇಕು ಎಂದು ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಪೀರನವಾಡಿ ವಿವಾದದಲ್ಲಿ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಈ ಸಮಸ್ಯೆಯನ್ನು ಬಗೆ ಹರಿಸಬೇಕು ಎಂದು ಹೇಳಿದರು.

ಎರಡು ಸಮಾಜದ ಮುಖಂಡರನ್ನು ಕರೆದು ಸಭೆ ನಡೆಸಬೇಕು. ಅಂದಾಗ ಈ ಸಮಸ್ಯೆ ಬಗೆ ಹರಿಯಲಿದೆ. ಜಿಲ್ಲಾಡಳಿತ ಆದಷ್ಟು ಬೇಗ ಎರಡು ಸಮಾಜ ಮುಖಂಡರ ಸಭೆ ನಡೆಸಿ ಸಂಧಾನ ಮಾಡಬೇಕು ಎಂದರು.


Spread the love

About Laxminews 24x7

Check Also

ಕನ್ನಡ ನಾಡು‌-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನ

Spread the loveಬೆಳಗಾವಿ: ಕರ್ನಾಟಕ ರಾಜ್ಯೋತ್ಸ‌ವ ಹಿನ್ನೆಲೆಯಲ್ಲಿ ಕನ್ನಡ ನಾಡು‌-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ