Breaking News

ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ರಮೇಶ ಜಾರಕಿಹೊಳಿ ಹೇಳಿಕೆ

Spread the love

ಪೀರನವಾಡಿ ಸಂಗೋಳ್ಳಿ ರಾಯಣ್ಣ ಪ್ರತಿಮೆ ವಿವಾದ ‌ವಿಚಾರ

ಲಾಠಿ ಚಾರ್ಜ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ

ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ರಮೇಶ ಜಾರಕಿಹೊಳಿ ಹೇಳಿಕೆ

ಘಟನೆ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಇಲ್ಲ

ಈ ಬಗ್ಗೆ ಡಿಸಿ, ಎಸ್ ಪಿ ಅವರ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೆವೆ

ಕಾನೂನು ರೀತಿ ಕ್ರಮ ಕೈ ಗೊಳ್ಳಲು ಸೂಚನೆ ನೀಡುತ್ತೆನೆ

ರಾಯಣ್ಣ ಅಭಿಮಾನಿಗಳ ಮೇಲೆ ಚಪ್ಪಲಿ ಎಸೆದಿರುವ ಆರೋಪ

ಚಪ್ಪಲಿ ಎಸೆದಿದ್ದು ಸುಳ್ಳು, ಏಳೆಂಟು ಜನರ ಗುಂಪು ಬಂದಿತ್ತು ಲಾಠಿ ಚಾರ್ಜ ಮಾಡಲಾಗಿದೆ

ಸಧ್ಯ ಪೀರನವಾಡಿಯಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ

ಸಂಗೋಳ್ಳಿ ರಾಯಣ್ಣ, ಶಿವಾಜಿ‌ ದೇಶದ ಆಸ್ತಿ ಅವರು ಜಾತಿಗೆ ಸಿಮೀತ ಮಾಡುವದಿಲ್ಲ

ಅವರಿಗೆ ಯಾವುದೆ ಅಪಮಾನ ಆಗದಂತೆ ಸರಿಪಡಿಸುತ್ತೆವೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ