Breaking News

ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪರಿಗೆ ಮತ್ತೆ ಎದುರಾಗಿದೆ ಕೊರೊನಾ ಭೀತಿ..!

Spread the love

ಬೆಳಗಾವಿ: ಶಾಸಕ ಅಭಯ ಪಾಟೀಲ ಅವರಿಗೆ ನಿನ್ನೆಯಷ್ಟೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆದ್ರೆ, ಮೂಲಗಳು ಹೇಳುವ ಪ್ರಕಾರ ಶಾಸಕರು ಆಸ್ಪತ್ರೆಗೆ ದಾಖಲಾಗಿಲ್ಲ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಭೀತಿ ಶುರುವಾಗಿದೆ.

ಹೌದು, ಇತ್ತಿಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಹ ಕುರಿತಾದ ಸಭೆ ನಡೆಸಲು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲರು ಕೂಡ ಪಾಲ್ಗೊಂಡಿದ್ದರು ಎನ್ನುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕೂಡ ಮತ್ತೊಮ್ಮೆ ಕೊರೊನಾ ಭೀತಿ ಎದುರಾಗಿದೆ.

 


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ